ಕೇಂದ್ರ ವನ ಧನ್ ಯೋಜನೆಯ ಉಪಕ್ರಮದಡಿ ಮಾರುಕಟ್ಟೆಗೆ ಬರಲಿದೆ ಮಾಲವೇದನ್ ಬುಡಕಟ್ಟು ಜನಾಂಗ ತಯಾರಿಸುವ ಜೇನು ನೆಲ್ಲಿಕಾಯಿ

ತಿರುವನಂತಪುರ: ಸ್ಥಳೀಯ ಸಮುದಾಯವನ್ನು ಅದರಲ್ಲೂ ವಿಶೇಷವಾಗಿ ಬುಡಕಟ್ಟು ಜನರನ್ನು ಒಳಗೊಳ್ಳುವ ದೃಷ್ಟಿಯಿಂದ, ಕೇಂದ್ರ ಸರ್ಕಾರವು ವನ್ ಧನ್ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಬುಡಕಟ್ಟು ಜನಾಂಗದವರು ಉದ್ಯಮಿಗಳಾಗುವ ಮೂಲಕ ಆರ್ಥಿಕವಾಗಿ ಸಬಲರಾಗಲು ಸರ್ಕಾರವು ಸಹಾಯ ಮಾಡುತ್ತಿದೆ. ಈ ಯೋಜನೆಯ ಅಂತರ್ಗತ ಇದೀಗ ಕೇರಳದ ರನ್ನಿ ಪ್ರದೇಶದ ಮಾಲವೇದನ್ ಬುಡಕಟ್ಟು ಜನಾಂಗದವರು ತಯಾರಿಸಿದ ಜನಪ್ರಿಯ ಜೇನು ನೆಲ್ಲಿಕಾಯಿ ಕೇರಳ ರಾಜ್ಯದಾದ್ಯಂತ ಲಭ್ಯವಿರಲಿದೆ. ಚಿತ್ತಾರದ ಓಲಿಕಲ್ಲು ಕುಗ್ರಾಮದಲ್ಲಿ ವಾಸವಾಗಿರುವ ಈ ಬುಡಕಟ್ಟು ಜನಾಂಗದವರು ಹಲವು ವರ್ಷಗಳಿಂದ ತಯಾರಿಸುವ ಈ […]
ಬುಡಕಟ್ಟು ಜನಾಂಗದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಆರೋಗ್ಯ ಇಲಾಖೆ, ಬುಡಕಟ್ಟು ಸಮುದಾಯದ ಸಂಘಟನೆಗಳು ಉಡುಪಿ ಹಾಗೂ ಯೆನಪೋಯ ಮಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲೆಯ ಬುಡಕಟ್ಟು ಜನಾಂಗದವರ ಆರೋಗ್ಯ ತಪಾಸಣೆ ನಡೆಸುವ ಸಲುವಾಗಿ ಮಾರ್ಚ್ 4 ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬೆಳಗ್ಗೆ 9 ರಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 26 ರಂದು ಹೆಗ್ಗುಂಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಂದಾರ್ತಿ, ಆವರ್ಸೆ, ಬಿಲ್ಲಾಡಿ, ಹೆಗ್ಗುಂಜೆ, ನಡೂರು ಮತ್ತು ಸೈಬ್ರಕಟ್ಟೆ ವ್ಯಾಪ್ತಿಯವರಿಗೆ, […]