ತ್ರಿಶಾ ಸಂಸ್ಥೆ: ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಶಿಕ್ಷಣದ ಗುರಿ; ದಾಖಲಾತಿ ಪ್ರಾರಂಭ

ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ಸಿಎ, ಸಿಎಸ್ , ಮುಂತಾದ ವೃತ್ತಿಪರ ಕೋರ್ಸುಗಳಿಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ತ್ರಿಶಾ ಸಂಸ್ಥೆಯು ಉಡುಪಿ , ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತಮ್ಮ ಅಂಗ ಸಂಸ್ಥೆಯನ್ನು ಸ್ಥಾಪಿಸಿಕೊಂಡಿದೆ. ಈ ವಿದ್ಯಾ ಸಂಸ್ಥೆಯು ಪದವಿ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ನೀಡುತ್ತಿದ್ದು, ಸುಮಾರು 75,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದು , ಪ್ರತಿಷ್ಠಿತ ಸಂಸ್ಥೆಗಳಲ್ಲಿ ತಮ್ಮ ವೃತ್ತಿಪರ ಜೀವನವನ್ನು ನಡೆಸುತ್ತಿದ್ದಾರೆ. ಪದವಿ ಕಾಲೇಜುಗಳು:ಬಿಕಾಂ ಪದವಿಯೊಂದಿಗೆ ಸಿಎ, […]

ಗುಣಮಟ್ಟದ ಶಿಕ್ಷಣಕ್ಕೆ ಮತ್ತೊಂದು ಹೆಸರು: ತ್ರಿಶಾ ಸಮೂಹ ಸಂಸ್ಥೆ

ಕರಾವಳಿ ಭಾಗದಲ್ಲಿ ಸತತ 25 ವರ್ಷಗಳಿಂದ ವೃತ್ತಿಪರ ಕೋರ್ಸುಗಳ ಗುಣಮಟ್ಟದ ತರಬೇತಿಯನ್ನು ನೀಡುತ್ತಿರುವ ತ್ರಿಶಾ ಸಂಸ್ಥೆಯು ಉಡುಪಿ , ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನ್ನ ಅಂಗ ಸಂಸ್ಥೆಯನ್ನು ಸ್ಥಾಪಿಸಿಕೊಂಡಿದೆ. ತ್ರಿಶಾ ಸಮೂಹ ಸಂಸ್ಥೆಗಳ ಅಡಿಯಲ್ಲಿ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು , ಸುಮಾರು 75,000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮುಗಿಸಿದ್ದಾರೆ. ಬಿಕಾಂ ಜೊತೆಗೆ ಸಿಎ , ಸಿ ಎಸ್ ಬಿಕಾಂ ಪದವಿಯೊಂದಿಗೆ ಸಿಎ, ಸಿ ಎಸ್, ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ನೀಡುವ ನಿಟ್ಟಿನಲ್ಲಿ […]

ಕಟಪಾಡಿ: ರಾಜ್ಯ ಮಟ್ಟದ ‘ವಿಕಸನ’ ರಜಾ ಶಿಬಿರ ಉದ್ಘಾಟನೆ

ಕಟಪಾಡಿ: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಿದ್ಧಾಂಥ್ ಫೌಂಡೇಶನ್ ನಡೆಸುವ ರಾಜ್ಯ ಮಟ್ಟದ ವಿಕಸನ ಶಿಬಿರದ ಉದ್ಘಾಟನೆಯು ಅಕ್ಟೋಬರ್ 9 ಸೋಮವಾರದಂದು ಕಟಪಾಡಿಯ ಎಸ್.ವಿ.ಎಸ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಸಿದ್ಧಾಂಥ್ ಫೌಂಡೇಶನ್ ನ ಟ್ರಸ್ಟಿ ನಮಿತಾ ಜಿ ಭಟ್ ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯದೇವೇಂದ್ರ ನಾಯಕ್, ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಾ.ಅನಂತ ಪೈ, ಶಿಬಿರ ಸಂಚಾಲಕ ಧೀರಜ್ ಬೆಳ್ಳಾರೆ ಉಪಸ್ಥಿತರಿದ್ದರು. ರಾಜ್ಯ ಮಟ್ಟದಲ್ಲಿ ನಡೆಯುವ ಈ ಶಿಬಿರದಲ್ಲಿ ಹತ್ತನೇ […]

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ರಸಾಯನಶಾಸ್ತ್ರ ಶೈಕ್ಷಣಿಕ ಕಾರ್ಯಾಗಾರ

ಕಾರ್ಕಳ: ರಸಾಯನಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಹೇಳಿದರು. ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇದರ ಸಹಭಾಗಿತ್ವದಲ್ಲಿ ಕಲ್ಯಾಣಪುರದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೋ ಮಾತನಾಡಿ, ಉತ್ತಮ ಬೋಧನೆಯಲ್ಲಿ ಇಂತಹ ಕಾರ್ಯಗಾರವು ವಿಶೇಷ ಪಾತ್ರವನ್ನು ವಹಿಸುತ್ತದೆ. ವಿಷಯದ […]

ತ್ರಿಶಾ ಕಾಲೇಜಿನಲ್ಲಿ ಕಾಮರ್ಸ್ ಪದವಿಗಳ ದಾಖಲಾತಿ ಪ್ರಾರಂಭ

ಉಡುಪಿ: ಕರಾವಳಿ ಭಾಗದಲ್ಲಿ ಸಿ.ಎ, ಸಿ.ಎಸ್, ಎಂ.ಬಿ. ಎ ಮುಂತಾದ ವೃತ್ತಿಪರ ಶಿಕ್ಷಣದೊಂದಿಗೆ ಬಿ.ಕಾಂ ಬಿ. ಸಿಎ ಪದವಿಗೆ ತರಬೇತಿ ನೀಡುತ್ತಿರುವ, ಸಿ. ಎ ಗೋಪಾಲಕೃಷ್ಣ ಭಟ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ತ್ರಿಶಾ ಸಂಸ್ಥೆ ಕಾಮರ್ಸ್ ಶಿಕ್ಷಣಕ್ಕೆ ಹೆಸರಾಗಿದೆ. ದೇಶದ ವಿವಿಧ ಭಾಗದ ಶಿಕ್ಷಣ ತಜ್ಞರಿಂದ ಅತ್ಯುತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ರ‍್ಯಾಂಕ್ ಗಳಿಸುತ್ತಿದ್ದಾರೆ. ತ್ರಿಶಾ ಕಾಲೇಜು ನುರಿತ ಶಿಕ್ಷಣ ತಜ್ಞರಿಂದ ತರಬೇತಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ತ್ರಿಶಾ ಕಾಲೇಜು ಕಾಮರ್ಸ್ ಪ್ರಿಯರ ಆದ್ಯತೆಯ […]