ತುಳುಕೂಟ ಉಡುಪಿ ಅಧ್ಯಕ್ಷರಾಗಿ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

ಉಡುಪಿ: ತುಳುಕೂಟ ಉಡುಪಿ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ. ಉಡುಪಿ ನಗರದ ಜಗನ್ನಾಥ ಸಭಾಭವನದಲ್ಲಿ ಇತ್ತೀಚೆಗೆ ನಡೆದ ತುಳು ಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸ್ಥಾಪಕಾಧ್ಯಕ್ಷರಾಗಿ ಡಾ.ಭಾಸ್ಕರಾನಂದ ಕುಮಾರ್, ಉಪಾಧ್ಯಕ್ಷರಾಗಿ ಭುವನ ಪ್ರಸಾದ ಹೆಗ್ಡೆ, ಮನೋರಮ ಎಸ್.ಶೆಟ್ಟಿ. ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರ್, ಜತೆ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡ ನಿಡಂಬೂರು, ರಶ್ಮಿ ರಮೇಶ್ ಶೆಣೈ, ಸಂತೋಷ್ ಕುಮಾರ್, ಕೋಶಾಧಿಕಾರಿಯಾಗಿ ಚೈತನ್ಯ ಎಂ.ಜಿ., ಸಂಘಟನಾ ಕಾರ್ಯದರ್ಶಿಗಳಾಗಿ […]