ತುಳು ಭಾಷೆಗೆ ಜನ-ಆಡಳಿತ ವರ್ಗದಿಂದ ಮಾನ್ಯತೆ ದೊರೆಯಬೇಕು: ಪ್ರೊ.ಬಿ.ಎ.ವಿವೇಕ್ ರೈ

ಉಡುಪಿ: ತುಳು ಭಾಷೆ, ಸಾಹಿತ್ಯ ಬೆಳವಣಿಗೆಗೆ ಶ್ರಮಿಸಿ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವುದು ಮಾತ್ರ ಮುಖ್ಯ ಅಲ್ಲ. ಅದಕ್ಕೆ ಜನರು ಹಾಗೂ ಆಡಳಿತ ವರ್ಗದಿಂದ ಮಾನ್ಯತೆ ಸಿಗುವ ಕೆಲಸ ಆಗಬೇಕು. ಅದಕ್ಕಾಗಿ ತುಳು ಭಾಷೆ, ಸಾಹಿತ್ಯ ಕ್ಷೇತ್ರದ ಬೆಳೆವಣಿಗೆಗೆ ನಮ್ಮಿಂದಾಗುವ ಕೆಲಸವನ್ನು ನಾವು ಮಾಡಬೇಕು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಪ್ರೊ. ಬಿ.ಎ. ವಿವೇಕ್ ರೈ ಹೇಳಿದರು. ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಕಿದಿಯೂರು ಹೋಟೆಲ್ನ ಸಭಾಂಗಣದಲ್ಲಿ ಭಾನುವಾರ ನಡೆದ […]