ಶಿವಸೇನೆ ಬಂಡಾಯ: ಉದ್ದವ್ ಠಾಕ್ರೆಗೆ ಹಿನ್ನಡೆ; ಶಿಂಧೆ ಬಣವನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಕಳೆದ ವರ್ಷ ನಡೆದ ಶಿವಸೇನೆ ಬಂಡಾಯಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರಿಗೆ ಹಿನ್ನಡೆಯಾಗಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಗಿನ ರಾಜ್ಯಪಾಲರ ಕಾನೂನುಬಾಹಿರ ನಿರ್ಧಾರದಿಂದ ಲಾಭ ಗಳಿಸಿದ್ದು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದೆ. ಕಳೆದ ವರ್ಷ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದಕ್ಕಾಗಿ ಶಿಂಧೆ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ. ನ್ಯಾಯಾಧೀಶರ ದೊಡ್ಡ ಸಮಿತಿಯು ಅದರ ಮೇಲೆ ತೀರ್ಪು ನೀಡುವವರೆಗೆ ಆ ಅಧಿಕಾರವು […]

ಮಹಾರಾಷ್ಟ್ರ ಬಿಕ್ಕಟ್ಟು: ಉದ್ಧವ್ ಠಾಕ್ರೆ ರಾಜೀನಾಮೆ, ಎಲ್ಲರ ಚಿತ್ತ ಬಿಜೆಪಿಯತ್ತ

ಮುಂಬಯಿ: ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಗುರುವಾರ, ಜೂನ್ 30 ರಂದು ನಡೆಯಬೇಕಿದ್ದ ಮಹತ್ತರ ಪರೀಕ್ಷೆಗೂ ಮುನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಠಾಕ್ರೆ ಅಧಿಕಾರದಿಂದ ಕೆಳಗಿಳಿಯುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಚಿತ್ರಣವೇ ಬದಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವಯಲು ತಿಳಿಸಿದ್ದಾರೆ. ಶಿವಸೇನೆಯ ಮುಖ್ಯ ಸಚೇತಕ ಸುನೀಲ್ […]