ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ವೀರಲೋಕ ಪ್ರಕಾಶನದಿಂದ ಅದ್ದೂರಿ ಬಿಡುಗಡೆ

ಬೆಂಗಳೂರು: ಯುವ ಕತೆಗಾರ, ಕನ್ನಡನಾಡಿನ ಪ್ರತಿಷ್ಠಿತ ಟೊಟೋ ಪ್ರಶಸ್ತಿ ಪುರಸ್ಕೃತ ಬರಹಗಾರ ಕಾರ್ಕಳದ ಪ್ರಸಾದ್ ಶೆಣೈ ಆರ್ ಕೆ ಅವರ ಮೂರನೇ ಕೃತಿ “ನೇರಳೆ ಐಸ್ ಕ್ರೀಂ” ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮ ಸಾಹಿತ್ಯ ಯುಗಾದಿ ಭಾನುವಾರ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಕಾದಂಬರಿಗಾರ್ತಿ ಸಹನಾ ವಿಜಯ್ ಕುಮಾರ್, ವಿಮರ್ಶಕ ಬಸವರಾಜ್ ಸರಬದ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ವೀರಲೋಕದ ಪ್ರತಿಷ್ಠಾನದ ವೀರಕಪುತ್ರ ಶ್ರೀನಿವಾಸ […]
ಚಾಮುಂಡೇಶ್ವರಿ ವಿದ್ಯುತ್ ನಿಗಮದಲ್ಲಿದೆ ಅಪ್ರೆಂಟಿಸ್ ಹುದ್ದೆ: ನೀವು ಆಸಕ್ತರಾ, ಕೂಡಲೇ ಅರ್ಜಿ ಸಲ್ಲಿಸಿ !

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಮೈಸೂರು ಇಲ್ಲಿ ವಿವಿಧ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆ. 06 ರಂದು ಅಥವಾ ಅದಕ್ಕಿಂತ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಏನು, ಅರ್ಹತೆಗಳೇನು ಇಲ್ಲಿದೆ ಮಾಹಿತಿ ಒಟ್ಟು ಹುದ್ದೆಗಳು: 250, ಸ್ಥಳ: ಮೈಸೂರು – ಕರ್ನಾಟಕ, ಹುದ್ದೆಯ ಹೆಸರು ಅಪ್ರೆಂಟಿಸ್ ವೇತನ: ರೂ.8000-9000/- ಪ್ರತಿ ತಿಂಗಳು ಅರ್ಹತೆಗಳೇನು? ಪದವೀಧರ ಅಪ್ರೆಂಟಿಸ್: ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಅಪ್ರೆಂಟಿಸ್: ಡಿಪ್ಲೊಮಾ, ನಾನ್ ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: […]
Angels Zumba Fitness ವತಿಯಿಂದ ಆಟಿಡೊಂಜಿ ದಿನ

ಉಡುಪಿ :ದಿ .29 ಶನಿವಾರದಂದು ಏಂಜೆಲ್ಸ್ Zumba fitness ವತಿಯಿಂದ ವಿವಿಧ ರೀತಿಯ ಆಟೋಟ ಸ್ಪರ್ಧೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಲವು ಬಗೆಯ ಆಟಿ ಅಡುಗೆ Zumba class ನ ವಿದ್ಯಾರ್ಥಿಗಳಿಂದಲೇ ತಯಾರಿಸಲಾಯಿತು
ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ…!!

ಉಡುಪಿ:ನದಿಯಲ್ಲಿ ಚಿಪ್ಪು ಮೀನು ಹಿಡಿಯಲು ಹೋಗಿ ನಾಲ್ವರು ಯುವಕರಲ್ಲಿ ಮೂವರು ನೀರುಪಾಲು, ಓರ್ವ ಕಣ್ಮರೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ನಿನ್ನೆ(ಭಾನುವಾರ) ಘಟನೆ ನಡೆದಿದೆ. ನೀರು ಪಾಲಾದ ಯುವಕರನ್ನ ಉಡುಪಿ ಮತ್ತು ಶೃಂಗೇರಿ ಮೂಲದವರು ಅಂತ ಗುರುತಿಸಲಾಗಿದೆ. ಇಬಾಜ್, ಫಜಾನ್, ಸೂಫಾನ್ ಫರಾನ್ ನೀರುಪಾಲಾದ ಯುವಕರಾಗಿದ್ದಾರೆ. ನೀರುಪಾಲಾದ ಯುವಕರು ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ಕುಕ್ಕುಡೆ ಕಿಣಿಯರ ಕುದ್ರು ಸಮೀಪ ನಡೆದ ಘಟನೆ ನಡೆದಿದೆ. ಏಳು ಯುವಕರ ತಂಡ ಸಂಜೆ ದೋಣಿ ಮೂಲಕ […]
ಉಡುಪಿ ಎಕ್ಸ್ಪ್ರೆಸ್ ಅಮ್ಮ ವಿತ್ ಕಂದಮ್ಮ ಸೀಸನ್-3: ಬಹುಮಾನ ಗೆದ್ದ ಅಮ್ಮ-ಮಕ್ಕಳಿವರು!!

ಉಡುಪಿ: ವಸ್ತುನಿಷ್ಠ ವರದಿಗಾರಿಕೆಗೆ ಹೆಸರುವಾಸಿಯಾದ ನಿಮ್ಮ ಉಡುಪಿ ಎಕ್ಸ್ಪ್ರೆಸ್ ಕಳೆದ ಬಾರಿಯಂತೆಯೆ ಈ ಬಾರಿಯೂ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದಮ್ಮಗಳ ಜೊತೆ ತಾಯಂದಿರ ಫೋಟೋ ಸ್ಪರ್ಧೆ “ಅಮ್ಮ ವಿದ್ ಕಂದಮ್ಮ-ಸೀಸನ್ 3” ಅನ್ನು ಏರ್ಪಡಿಸಿದ್ದು, ಇದಕ್ಕೆ ಓದುಗರಿಂದ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ನೂರಾರು ಫೋಟೋಗಳು ಬಂದಿದ್ದವು. ಇದರಲ್ಲಿ ಅತ್ಯುತ್ತಮ ಗುಣಮಟ್ಟದ 25 ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದು, ಅತಿ ಹೆಚ್ಚು ಲೈಕ್ ಪಡೆದ ಮೂರು ಫೋಟೋಗಳಿಗೆ ಬಹುಮಾನ ದೊರೆತಿದೆ. ಅತಿಹೆಚ್ಚು ಲೈಕ್ ಪಡೆದ […]