ಚಿಪ್ಸಿ ಐಟಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆ ಖಾಲಿ

ಉಡುಪಿ: ಕಲ್ಸಂಕದ ಭಕ್ತ ಟವರ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಪ್ಸಿ ಸಂಸ್ಥೆಯಲ್ಲಿ ಪ್ರಾಜೆಕ್ಟ್ ಮ್ಯಾನೆಜರ್ ಹುದ್ದೆ ಖಾಲಿ ಇದೆ. ಅನುಭವ: 2+ ವರ್ಷದ ಅನುಭವ ಹೊಂದಿರಬೇಕು. ಜವಾಬ್ದಾರಿಗಳು: # ರಿಪೋರ್ಟ್ ಮಾಡುವುದು # ಸಂಪನ್ಮೂಲಗಳನ್ನು ಸರಿಯಾಗಿ ನಿರ್ವಹಿಸುವುದು # ಪ್ರಾಜೆಕ್ಟ್ ಗಳನ್ನು ಕ್ಲಪ್ತ ಸಮಯಕ್ಕೆ ತಲುಪಿಸುವುದು # ಮೈಲುಗಲ್ಲು ಮತ್ತು ತಂಡವನ್ನು ನಿರ್ವಹಿಸುವುದು # ಬಜೆಟ್ ಅಭಿವೃದ್ದಿಪಡಿಸುವುದು # ಅಪಾಯದ ನಿರ್ವಹಣೆ # ಪ್ರಗತಿಯ ಮೇಲ್ವಿಚಾರಣೆ # ಐಟಿ ಉಪಕ್ರಮವನ್ನು ಪೂರ್ಣಗೊಳಿಸಲು ಕೆಲಸ ಮಾಡಬೇಕು ಆಸಕ್ತರು [email protected] ಗೆ […]
ಅಷ್ಟ ಮಠದ ಖ್ಯಾತಿಯ ಮುಕುಟಕ್ಕೆ ಮತ್ತೊಂದು ಗರಿ ಭಗವಾನ್ ನಿತ್ಯಾನಂದ ಮಂದಿರ: ಡಾ.ಎಚ್. ಎಸ್. ಬಲ್ಲಾಳ್

ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿರುವ ನಿತ್ಯಾನಂದ ಸ್ವಾಮಿ ಮಂದಿರ ಮಠವು ನವೀಕೃತಗೊಂಡಿದ್ದು ಜ.16 ರಂದು ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಮಾಹೆ ವಿ.ವಿ. ಸಹಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳ್, ಮಂದಿರದ ಜೊತೆ ಜೊತೆಗೆ ಶೈಕ್ಷಣಿಕ, ಹಾಗೂ ಆರೋಗ್ಯ ಸಂಸ್ಥೆಗಳು ಕೂಡಾ ಸ್ಥಾಪನೆಯಾಗಲಿ. ಅಷ್ಟ ಮಠಗಳಿಗೆ ಖ್ಯಾತಿ ಪಡೆದ ಉಡುಪಿ ನಗರದ ಮುಕುಟಕ್ಕೆ ಶ್ರೀ ಭಗವಾನ್ ನಿತ್ಯಾನಂದ ಮಂದಿರ ಇನ್ನೊಂದು ಗರಿ […]
11 ವರ್ಷದ ಬಾಲೆಯ ಬಾಳಿಗೆ ಮುಳುವಾಯ್ತು ಯೂಟ್ಯೂಬ್

ಉಡುಪಿ: ಇಲ್ಲಿನ ಬ್ರಹ್ಮಗಿರಿಯಲ್ಲಿ 11 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜ.14 ರಂದು ನಡೆದಿದೆ. ಮೃತ ಬಾಲಕಿಯನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಬಾಲಕಿಯು ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದಳು. ಪೊಲೀಸರ ಪ್ರಕಾರ, ಶನಿವಾರದಂದು ಸಂಕ್ರಾತಿ ಪ್ರಯುಕ್ತ ಶಾಲೆಗೆ ರಜೆ ಸಾರಲಾಗಿದ್ದರಿಂದ ಬಾಲಕಿ ಮನೆಯಲ್ಲಿಯೇ ಇದ್ದಳು. ಆಕೆಯ ಪೋಷಕರು ಕೆಲಸಕ್ಕೆ ಹೋಗುವುದರಿಂದ ಆಕೆ ಮನೆಯಲ್ಲಿ ಒಬ್ಬಳೇ ಇದ್ದಳು. ಪೋಷಕರು ಸಂಜೆ ಮನೆಗೆ ಹಿಂದಿರುಗಿ […]
ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ

ಉಡುಪಿ: ಶ್ರೀಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ನವೀಕೃತ ಗರ್ಭಗೃಹ ಸಮರ್ಪಣೆ ಕಾರ್ಯಕ್ರಮ ಭಾನುವಾರ ಅತ್ಯಂತ ವೈಭವದಿಂದ ದೇಗುಲದ ಆವರಣದಲ್ಲಿ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಮೂಡುಬಿದರೆ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮನುಷ್ಯನ ಎಲ್ಲ ಕಾರ್ಯಗಳು ಚೆನ್ನಾಗಿ ನಡೆಯಬೇಕಾದರೆ ದೇವರ ಅನುಗ್ರಹ ಅಗತ್ಯವಾಗಿ ಬೇಕು. ದೇವರ ಪ್ರಾರ್ಥನೆ ಇಲ್ಲದೆ ಯಾವುದೇ ಕೆಲಸವೂ ಪೂರ್ಣ ವಾಗಲ್ಲ. ಭಗವಾನ್ ನಿತ್ಯಾನಂದರು ಸಾಮಾನ್ಯರ ಮನೆಯಲ್ಲಿ ಹುಟ್ಟಿ ಅಸಾಮಾನ್ಯ ವ್ಯಕ್ತಿತ್ವ ಹೊಂದಿದ್ದ ಓರ್ವ ಶ್ರೇಷ್ಠ ಸಂತ. […]
ಜ.16 ರಂದು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ನವೀಕೃತ ಮಂದಿರ ಮಠ ಲೋಕಾರ್ಪಣೆ; ವಿಗ್ರಹ ಪ್ರತಿಷ್ಠೆ

ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿ ಅಮೂಲಾಗ್ರ ಜೀರ್ಣೋದ್ಧಾರಗೊಂಡ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಪ್ರತಿಷ್ಠಾಪಿಸಲ್ಪಡುವ ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹದ ಮೆರವಣಿಗೆಯು ಜ 15 ರಂದು ನಡೆಯಲಿದ್ದು, ಜ 16 ರಂದು ನವೀಕೃತ ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಗುರುಗಳ ವಿಗ್ರಹ ಪ್ರತಿಷ್ಠೆ ಧಾರ್ಮಿಕ ಸಭೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಮಂದಿರದ ಹಿನ್ನೆಲೆ ಉಡುಪಿ ಮೂಲದ ಮುಂಬಯಿ ನಿವಾಸಿ ಶ್ರೀ ನಿತ್ಯಾನಂದ ಸ್ವಾಮಿಯವರ ಭಕ್ತೆ ಸಾಧ್ವಿ ಸೀತಮ್ಮ ಶೆಟ್ಟಿಯವರು ಸದ್ಗುರು ಶ್ರೀ ಜನಾನಂದ […]