ನ.18ರಂದು ಉಡುಪಿಯಲ್ಲಿ ‘ಕನಕದಾಸರ 537ನೇ ಜಯಂತಿ ಮಹೋತ್ಸವ’, 351 ಕುಂಭ ಕಳಸ ಮೆರವಣಿಗೆ

ಉಡುಪಿ: ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಹಾಗೂ ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ “ಕನಕದಾಸರ 537ನೇ ಜಯಂತಿ ಮಹೋತ್ಸವ” ಹಾಗೂ 351 ಕುಂಭ ಕಳಸ ಮೆರವಣಿಗೆ ಇದೇ ನ. 18ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಸಂಘದ ಖಜಾಂಚಿ ವಗೇನಪ್ಪ ಎಳಮಲಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11ಗಂಟೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್. ಕುಂಭ […]