ಉಡುಪಿ: ಲಂಚ ಸ್ವೀಕಾರ; ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಎಸಿಬಿ ಬಲೆಗೆ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಾಧಿಕಾರದ ಸಿಬಂದಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿದ ಘಟನೆ ಗುರುವಾರ ನಡೆದಿದೆ. ವಾಣಿಜ್ಯ ಭೂಮಿ ಪರಿವರ್ತನೆಗಾಗಿ ರೇಷ್ಮಾಾ ನಾಯಕ್ ಎಂಬವರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರಾಾಧಿಕಾರದ ನಗರ ಯೋಜನ ಸದಸ್ಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್, ಸಹಾಯಕ ಯೋಜನ ಸದಸ್ಯೆೆ ನೈಮಾ ಸಹೀದ್, ಹೊರಗುತ್ತಿಿಗೆ ನೌಕರ ಶಿವಪ್ರಸಾದ್ ಅವರೆಲ್ಲ ಸೇರಿ 4 ಲ.ರೂ.ಲಂಚಕ್ಕೆ ಬೇಡಿಕೆ ಇರಿಸಿದ್ದರು. ಬಳಿಕ 2.5 ಲ.ರೂ.ಗೆ ಒಪ್ಪಿಿದ್ದರು. ಈ ಬಗ್ಗೆೆ ರೇಷ್ಪಾಾ ಅವರು ಎಸಿಬಿಗೆ […]