ಉಡುಪಿ:ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಯೊಬ್ಬರ ಸ್ವಾಭಿಮಾನ ಗೌರವಾನ್ವಿತ ಬದುಕಿನ ಮೂಲ ಪ್ರೇರಣೆ: ಡಾ. ಗಣನಾಥ ಎಕ್ಕಾರು

ಉಡುಪಿ:ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದಾಗಿ ಶಿಕ್ಷಣದಿಂದ ವಂಚಿತರಾದ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಬದುಕನ್ನು ಸ್ವಾಭಿಮಾನ ಹಾಗೂ ಗೌರವಯುತವಾಗಿ ನಡೆಸಲು ಪ್ರೇರೆಪಿಸಿತು ಎಂದು ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಇಂದು ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇವರ […]