ಪರಿಸರ, ಜೀವವೈವಿದ್ಯ ಉಳಿಸದೇ ಹೋದರೆ ಭವಿಷ್ಯದಲ್ಲಿ ಸಂಕಷ್ಟ: ಆರತಿ ಅಶೋಕ್

ಕಾರ್ಕಳ: ಇಂದು ಪರಿಸರ, ಜೀವವೈವಿದ್ಯ ಉಳಿಸದೇ ಹೋದರೆ ಭವಿಷ್ಯದಲ್ಲಿ ಘೋರ ದಿನಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಮರಗಳನ್ನು, ನದಿ, ಕೆರೆಗಳನ್ನು ಹಾನಿ ಮಾಡಿ ಅಂತಹ ದಿನಗಳನ್ನು ಮೈಮೇಲೆಳೆದುಕೊಂಡಿದ್ದೇವೆ.ಇನ್ನಾದರೂ ಎಚ್ಚರಗೊಂಡು ನಮ್ಮ ಮನೆಯಿಂದಲೇ ಪರಿಸರ ಉಳಿಸುವ ಕೆಲಸ ಮಾಡದಿದ್ದರೆ ಮುಂದಿನ ಪೀಳಿಗೆಗೆ ಅನ್ಯಾಯ ಮಾಡುತ್ತೇವೆ ಎಂದು ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಂಘದ ಉಪಾಧ್ಯಕ್ಷೆ, ಪರಿಸರ ಪರ ಹೋರಾಟಗಾರ್ತಿ ಆರತಿ ಅಶೋಕ್ ಅವರು ಹೇಳಿದ್ದಾರೆ. ಅವರು ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯುಐಸಿ, ಮಾನವಿಕ […]