ಸರಕಾರಿ ಯೋಜನೆಗಳ ಸಮರ್ಪಕ‌ ಅನುಷ್ಠಾನದಲ್ಲಿ‌ ಆಶಾ ಕಾರ್ಯಕರ್ತೆಯರ ಶ್ರಮ ಅಪಾರ: ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ

ಉಡುಪಿ: ವಯಸ್ಸಾಗಿದೆ ಎಂಬ ಕಾರಣಕ್ಕೆೆ ವೃದ್ಧರನ್ನು ಮೂಲೆಗುಂಪು ಮಾಡಬಾರದು. ಅವರಿಗೂ ಸರಿಯಾದ ಸಮಯವನ್ನು ಮೀಸಲಿಟ್ಟು ಆರೈಕೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಬಹಳಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಉಡುಪಿ ಶಾಖೆಯ ಆಶ್ರಯದಲ್ಲಿ ಜಿಲ್ಲೆೆಯ ಆಶಾ ಕಾರ್ಯಕರ್ತೆಯರಿಗೆ ನಗರದ ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ “ವೃದ್ಧರ ಸಮಗ್ರ ಆರೈಕೆ” ವಿಷಯದ ಕುರಿತ ತರಬೇತಿ ಕಾರ್ಯಕ್ರಮವನ್ನು […]