ಆಸ್ಟ್ರೋ ಮೋಹನ್ ಅವರ ‘ಉಡುಪಿ ಮಣಿಪಾಲ ಅಂದು ಇಂದು’ ಮಿನಿ ಕಾಫಿ ಟೇಬಲ್ ಕೃತಿ ಬಿಡುಗಡೆ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಭೂತರಾಜ ಪಬ್ಲಿಕೇಶನ್ ವತಿಯಿಂದ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರ ‘ಉಡುಪಿ ಮಣಿಪಾಲ ಅಂದು ಇಂದು’ ಮಿನಿ ಕಾಫಿ ಟೇಬಲ್ ಆರನೇ ಕೃತಿ ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡಿತು. ಕೃತಿ ಲೋಕಾರ್ಪಣೆಗೊಳಿಸಿ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಮಾತನಾಡಿ, ಐದು ದಶಕಗಳಲ್ಲಿ ಉಡುಪಿ- ಮಣಿಪಾಲದಲ್ಲಿ ಆದಷ್ಟು ಬದಲಾವಣೆ ಬೇರೆ ಯಾವ ಜಿಲ್ಲೆಯಲ್ಲೂ ಆಗಿಲ್ಲ. ಇದರಲ್ಲಿ ಡಾ. ಟಿಎಂಎ […]