ಉಡುಪಿ: ಇಂದು ಆತ್ರಾಡಿಯಲ್ಲಿ ಶಾಂಭವೀ ಹೋಟೆಲ್ & ಕನ್ವೆನ್ಷನ್ ಸೆಂಟರ್ ಅದ್ದೂರಿ ಶುಭಾರಂಭ.

ಉಡುಪಿ: ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ಆತ್ರಾಡಿಯಲ್ಲಿ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ಷನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಫೆಬ್ರವರಿ 8 ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ, ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ […]
ಉಡುಪಿ: ಫೆಬ್ರವರಿ 8 ರಂದು ಆತ್ರಾಡಿಯಲ್ಲಿ ಶಾಂಭವಿ ಹೋಟೆಲ್ & ಕನ್ವೆನ್ಷನ್ ಸೆಂಟರ್ ನ ಅದ್ಧೂರಿ ಶುಭಾರಂಭ: ಗಣ್ಯರ ಉಪಸ್ಥಿತಿಯಲ್ಲಿ ಸಂಸ್ಥೆಯ ಲೋಕಾರ್ಪಣೆ.

ಉಡುಪಿ: ಶಾಂಭವೀ ಬಿಲ್ಡರ್ಸ್ ಸಂಸ್ಥೆಯಿಂದ ಆತ್ರಾಡಿಯಲ್ಲಿ ನಿರ್ಮಾಣಗೊಂಡ ಶಾಂಭವೀ ಹೋಟೆಲ್ & ಕನ್ವೆನ್ಷನ್ ಸೆಂಟರ್ ಇದರ ಉದ್ಘಾಟನಾ ಸಮಾರಂಭ ಫೆಬ್ರವರಿ 8 ರಂದು ಸಾಯಂಕಾಲ 4 ಗಂಟೆಗೆ ನೆರವೇರಲಿದೆ. ಸಭಾರಂಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಶ್ರೀಗಳಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಆಗಮಿಸಿ ಶುಭಾಶೀರ್ವಚನ ನೀಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಯು.ಟಿ.ಖಾದರ್ ಮಾನ್ಯ ಸಭಾಧ್ಯಕ್ಷರು, ಕರ್ನಾಟಕ ವಿಧಾನಸಭೆ, ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ […]