ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ, ಹಿಂದೂ ಮುಖಂಡರ ಬಂಧನ ಖಂಡಿಸಿ ನಾಳೆ (ಡಿ.4) ಪ್ರತಿಭಟನೆ

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಡಿ.4ರಂದು ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಪ್ರತಿಭಟನಾ ಜಾಥ ಆರಂಭಗೊಳ್ಳಲಿದೆ. ಜಾಥವು ಕೋರ್ಟ್ ರಸ್ತೆ, ಕೆ.ಎಮ್.ಮಾರ್ಗ, ಸರ್ವೀಸ್ ರಸ್ತೆ, ಸಿಟಿ ಬಸ್ ನಿಲ್ದಾಣ, […]