ಉಡುಪಿ:ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬ ಫಲಾನುಭವಿಗಳು ಪಡೆಯುವಂತೆ ನೋಡಿಕೊಳ್ಳಿ :ಅಶೋಕ್ ಕೊಡವೂರು

ಉಡುಪಿ: ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಪ್ರತಿಯೊಬ್ಬ ಅರ್ಹರಿಗೂ ಇದರ ಲಾಭ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಬಹುತೇಕ ಅರ್ಹ […]