ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭ.

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಎರಡು ದಿನಗಳ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ (ಎಮ್‌ಇಇಎಮ್‌ಎಸ್ – 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು 21 ಡಿಸೆಂಬರ್ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭಾಗವಹಿಸಲು ದೇಶ – ವಿದೇಶಗಳಿಂದ ಒಟ್ಟು 237 ಪ್ರಬಂಧಗಳು ಬಂದಿದ್ದು, ಅಂತಿಮವಾಗಿ 12 ಪ್ರಬಂಧಗಳನ್ನು […]