ಜ. 26ರಂದು ಸಮುದ್ರ ಕಿನಾರೆಯಲ್ಲಿ ವಿಷ್ಣು ಸಹಸ್ರ ನಾಮ ಸ್ತೋತ್ರ ಪಠಿಸುವ ಮಹಾಭಿಯಾನ

ಉಡುಪಿ: ಕಡಲ್ಕೊರೆತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಲುವಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಸಮಿತಿ ವತಿಯಿಂದ ಇದೇ ಜ.26ರಂದು ಸಂಜೆ 4ರಿಂದ 6ಗಂಟೆಯವರೆಗೆ ಸಮುದ್ರ ಕಿನಾರೆಯ 108 ಸ್ಥಳಗಳಲ್ಲಿ ವಿಷ್ಣು ಸಹಸ್ರ ನಾಮ ಸ್ತೋತ್ರವನ್ನು ಸಾಮೂಹಿಕವಾಗಿ ಪಠಿಸುವ ಮಹಾಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಶಶೀಂದ್ರ ಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಕೇರಳದ ಕಣ್ಣೂರಿನಿಂದ ಉಡುಪಿಯ ಶಿರೂರಿನವರೆಗೆ 108 ಜನರ ಗುಂಪು 108 ಕೇಂದ್ರಗಳಲ್ಲಿ ವಿಷ್ಣು ಸಹಸ್ರನಾಮ ಸ್ತೋತ್ರವನ್ನು 6 […]