ಉಡುಪಿ ಧರ್ಮಾಧ್ಯಕ್ಷರ – ಕ್ರಿಸ್ತ ಜಯಂತಿಯ ಸಂದೇಶ

ಕ್ರಿಸ್ತಜಯಂತಿ, ದೇವನ ಪ್ರೀತಿಯ ಹೃದಯದ ಒಂದು ಮಿಡಿತ. ಮನುಜನ ಮೇಲಿನ ಪ್ರೀತಿಯ ತುಡಿತ. ತನ್ನ ಮಗನನ್ನೇ ಜಗತ್ತಿಗೆ ಧಾರೆ ಎರೆದ ಅಪರಿಮಿತ ಪ್ರೀತಿ. ಕ್ರಿಸ್ತ ಜಯಂತಿ ದೇವನ ಅನುಪಮ ಪ್ರೀತಿಯ ರೀತಿ. ಮಮತೆ, ಮಮಕಾರದ ಆಗರವಾಗಿರುವ ಆ ದೇವರ ಪ್ರೀತಿಯನ್ನು ಅನುಭವಿಸಿ ನಾವದರ ನೆರಳಾದಾಗ, ನಮ್ಮ ಹೃದಯ ಪ್ರೇಮದಿಂದ ಕ್ರಿಸ್ತನನ್ನು ನೀಡಲು ಮುಂದಾದಾಗ ನೈಜ ಕ್ರಿಸ್ತಜಯಂತಿಯ ಆಚರಣೆಯಾಗುತ್ತದೆ. “ಬೆಳಗು ಬಾ ಜ್ಯೋತಿಯನು, ಎದೆಯ ಮಂದಿರದಲ್ಲಿ, ಜಗಕೆ ಬೆಳಕಾಗುವೇ ಶುಭ ಘಳಿಗೆಯಲ್ಲಿ. ಇನಿತು ಜಡ ನಾನು ಬಂದ ಚೇತನ […]