ಎ.10ರಂದು ಉಡುಪಿಗೆ ‘ಜನಾಕ್ರೋಶ ಯಾತ್ರೆ’ ಆಗಮನ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ […]