ಉಡುಪಿ: ಗಾಂಧಿ ಆಸ್ಪತ್ರೆಗೆ 30ರ ಸಡಗರ; ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿಯ ಗಾಂಧಿ ಆಸ್ಪತ್ರೆಗೆ 30ವರ್ಷ ಸಂಭ್ರಮದ ಹಿನ್ನೆಲೆಯಲ್ಲಿ ಅಜ್ಜರಕಾಡು​ಜಿಲ್ಲಾ ಸರಕಾರಿ ಆಸ್ಪತ್ರೆಯ ​ಜಿಲ್ಲಾ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರವು ಆಸ್ಪತ್ರೆಯ ಲಹರಿ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂ​ಜಾರಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಮಾಜದಿಂದ​ ಪಡೆದುದನ್ನು ಸಮಾಜಕ್ಕೆ ​ಹಂಚುವ ಕೆಲಸವನ್ನು ​ಗಾಂಧಿ ಆಸ್ಪತ್ರೆ ಮಾಡುತ್ತಿದೆ. ನಗರಸಭೆ ಜತೆ ಗಾಂಧಿ ಆಸ್ಪತ್ರೆ ಕೈ​ಜೋಡಿಸಿದ್ದು​ ಎಂ.ಹರಿಶ್ಚಂದ್ರರ​ ಸಾಮಾಜಿಕ ಕಳಕಳಿ […]