ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ-ಉಡುಪಿ ಎಸ್ಪಿ ಡಾ ಅರುಣ್ ಕುಮಾರ್ ಹೇಳಿಕೆ

ಚೇರ್ಕಾಡಿ ಗ್ರಾಮದಲ್ಲಿ ಮಹಿಳೆ, ಮಕ್ಕಳಿಗೆ ಕಿರುಕುಳ ನೀಡಿದ್ದ ಅರೋಪ ಅಪರಿಚಿತ ವ್ಯಕ್ತಿಯಿಂದ ಕಿರುಕುಳವಾಗುತ್ತಿದೆ ಎಂದು ದೂರಲಾಗಿತ್ತು.ಶನಿವಾರ ಸಂಜೆ 7:45 ಕ್ಕೆ ಈ ಬಗ್ಗೆ ಮಾಹಿತಿ ಬಂದಿದ್ದು,ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಮಹಿಳೆಗೆ ತೊಂದರೆ ಕೊಟ್ಟಿರುವುದು ಕಂಡುಬಂದಿದ್ದು,ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.ದೂರುದಾರ ಮಹಿಳೆ ತಮ್ಮನ ಜೊತೆ ಠಾಣೆಗೆ ಬಂದು ಕಂಪ್ಲೇಂಟ್ ಕೊಟ್ಟಿದ್ದಾರೆ.ನನಗೆ ಕಿರುಕುಳ ನೀಡಿದ್ದಾಗಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಲಾಕ್ ಅಪ್ ನಲ್ಲಿ ಇಡಲಾಗಿತ್ತು. ಸೆಂಟ್ರಿ ಡ್ಯೂಟಿ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಬೆಳೆಗ್ಗೆ 3:45 ಕ್ಕೆ […]