ಉಡುಪಿ:ಬುದ್ಧರ ಆಚಾರ-ವಿಚಾರಗಳನ್ನು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ : ಶಾಸಕ ಯಶ್ಪಾಲ್ ಎ ಸುವರ್ಣ

ಉಡುಪಿ: ಭಗವಾನ್ ಬುದ್ಧರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ಹಾಗೂ ತತ್ವಗಳನ್ನುಅನುಸರಿಸುವುದರೊಂದಿಗೆ ಅವರ ಜೀವನಚರಿತ್ರೆ ಮತ್ತು ಆಚಾರ ವಿಚಾರಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಪಾಲಿಸಬೇಕು ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು ಸೋಮವಾರ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬುದ್ಧಿಸ್ಟ್ ಸೊಸೈಟಿ ಆಪ್ ಇಂಡಿಯಾ ಉಡುಪಿ ಇವರ ಸಂಯುಕ್ತ ಆಶ್ರಯಲ್ಲಿ ನಡೆದ ಭಗವಾನ್ ಬುದ್ಧ ಜಯಂತಿ […]