ಉಡುಪಿ:ಸಿ.ಇ.ಟಿ ಪರೀಕ್ಷೆ : ಪ್ರತಿಬಂಧಕಾಜ್ಞೆ ಜಾರಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: 2025 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಏಪ್ರಿಲ್ 16 ಮತ್ತು 17 ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಪರೀಕ್ಷೆ ಸಂದರ್ಭದಲ್ಲಿದೋಷರಹಿತವಾಗಿ ನಡೆಸಲು, ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 […]
ಉಡುಪಿ:ಏ.16 ಮತ್ತು 17 ರಂದು ನಡೆಯಲಿರುವ ಸಿಇಟಿ ಪರೀಕ್ಷೆಯಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 16 ಮತ್ತು 17 ರಂದುನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು […]