ಉಡುಪಿ-ಚಿಕ್ಕಮಗಳೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿದ ರೈಲ್ವೆ ಇಲಾಖೆ: ವಿಭಿನ್ನ ರೈಲುಗಳಿಗೆ ನಿಲುಗಡೆ ನೀಡಿ ಆದೇಶ

ಉಡುಪಿ: ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗದ ಜನರ ಬಹುದಿನದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ಈ ಕೆಳಗಿನ ರೈಲುಗಳ ನಿಲುಗಡೆಗೆ ಬಹುದಿನಗಳಿಂದ ಜನರ ಬೇಡಿಕೆಯಿದ್ದು ಈ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರದ ರೈಲ್ವೆ ಸಚಿವರಿಗೆ ಪತ್ರ ಬರೆದು ಸಭೆ ನಡೆಸಿ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಕೆಳಗಿನ ರೈಲುಗಳಿಗೆ ಕೆಳಕಂಡ […]