ಉಡುಪಿ:ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಎಲ್ಲರೂ ಸಹಕರಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ […]