ಉಡುಪಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಉದ್ಘಾಟನೆ: ಪಾಡಿಗಾರು ಲಕ್ಷ್ಮೀ ನಾರಾಯಣ ಉಪಧ್ಯಾಯ ಅವರಿಗೆ ಸನ್ಮಾನ.

ಉಡುಪಿ: ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ (ರಿ.) ನೂತನವಾಗಿ ಮಾ 1 ರಂದು ಉದ್ಘಾಟನೆ ಗೊಂಡಿತ್ತು, ಸಂಸ್ಥೆಯ ಖಜಾಂಚಿ ಅಧಿಕಾರ ಸ್ವೀಕರಿಸದ ಪರ್ವ ಕಾಲದಲ್ಲಿ ಈ ಸಂಸ್ಥೆಯ ಹುಟ್ಟು ಹಾಕುವಲ್ಲಿ ಪ್ರಮುಖರಾದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಧ್ಯಾಯ ವೃತ್ತಿಯಲ್ಲಿ ಪ್ರಸಿದ್ಧ ಸಿವಿಲ್ ಇಂಜಿನಿಯರ್ ರಾಗಿದ್ದು ಗುತ್ತಿಗೆದಾರಾಗಿ ನೂರಾರು ಮನೆ ಕಟ್ಟಡ ನಿರ್ಮಿಸಿದ್ದಾರೆ. ಪ್ರವೃತ್ತಿಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಕ್ಷೇತ್ರದಲ್ಲಿ ಜ್ಯೂಯ್ನಿಯರ್ ವಿದ್ಯಾಭೂಷಣ ರೆಂದು ಪ್ರಸಿದ್ಧ ಪಡೆದು ತನ್ನದ್ದೇ ಸಂಸ್ಥೆಯ ಮುಖಂತರ 500ಕ್ಕೂ ಹೆಚ್ಚಿನ ಕಡೆಗಳಲ್ಲಿ […]

ಉಡುಪಿ: ಮಾ.1ರಂದು ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನೆ

ಉಡುಪಿ: ಉಡುಪಿ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಶನ್ ಉದ್ಘಾಟನಾ ಸಮಾರಂಭ ಮತ್ತು ಲೋಗೊ ಅನಾವರಣ ಕಾರ್ಯಕ್ರಮ ಮಾ.1 ರಂದು ಸಂಜೆ 6.30 ಕ್ಕೆ ಕಿದಿಯೂರು ಹೊಟೇಲಿನ ಪವನ್ ರೂಫ್‌ಟಾಪ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ರಂಜನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸುವರು. ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ ಲೋಗೊ ಅನಾವರಣಗೊಳಿಸುವರು ಎಂದು ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು […]