ಕರಾವಳಿಗೆ ಕಾಲಿಟ್ಟಿರುವ ನಿರ್ದಿಗಂತವನ್ನು ಪ್ರೋತ್ಸಾಹಿಸಿ: ನಟ ಪ್ರಕಾಶ್ ರಾಜ್

ಉಡುಪಿ: ಮೈಸೂರಿನಲ್ಲಿ ಆರಂಭಗೊಂಡ ನಮ್ಮ ನಿರ್ದಿಗಂತ ರಂಗಭೂಮಿ ತಂಡ ಇಂದು ಹೊಸದಾಗಿ ಕರಾವಳಿಗೆ ಕಾಲಿಟ್ಟಿದೆ. ಆ ಮೂಲಕ ಕರಾವಳಿಯ ನಿರ್ದಿಗಂತ ಆಗಿದೆ. ನಮ್ಮ ಮುಂದೆ ತುಂಬಾ ದೊಡ್ಡ ಪ್ರಯಾಣ ಇದೆ. ಈ ಸಂಸ್ಥೆಯು ನಿಮ್ಮೆಲ್ಲರ ಆಶ್ರಯದಲ್ಲಿಯೇ ಬೆಳೆಯಬೇಕು. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು ಎಂದು ನಟ, ನಿರ್ದೇಶಕ ಪ್ರಕಾಶ್ ರಾಜ್ ಹೇಳಿದ್ದಾರೆ. ತುಳುಕೂಟ ಉಡುಪಿ ವತಿಯಿಂದ ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ 24ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳುನಾಟಕ ಸ್ಪರ್ಧೆಯ ಮೂರನೇ […]