ಜ.11ರಂದು ಸಂವಿಧಾನ ಸಮ್ಮಾನ ಕಾರ್ಯಕ್ರಮ: ಉಡುಪಿಗೆ ಅಣ್ಣಾಮಲೈ
ಉಡುಪಿ: ಸಂವಿಧಾನ ತಿದ್ದುಪಡಿ ಮಾಡಲು ಕಾಂಗ್ರೆಸ್ ಸರಕಾರಕ್ಕಿದ್ದ ದುರುದ್ದೇಶ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಬಿಜೆಪಿ ಸರಕಾರ ಮಾಡಿರುವ ತಿದ್ದುಪಡಿಗಳ ಕುರಿತು ಬೆಳಕು ಚೆಲ್ಲುವ ಸಲುವಾಗಿ ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ಮತ್ತು ದಲಿತ ಹಿಂದುಳಿದ ವರ್ಗಗಳ ಸಂಘಟನೆಗಳ ಸಹಯೋಗದಲ್ಲಿ ಜ.11ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಪುರಭವನದಲ್ಲಿ ಸಂವಿಧಾನ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಂವಿಧಾನ ಸಮ್ಮಾನ ಸಮಿತಿಯ ವಿಭಾಗ ಸಂಚಾಲಕರಾದ ಕೆ. ಉದಯ ಕುಮಾರ್ ಶೆಟ್ಟಿ […]