ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಜನಪದ ಉತ್ಸವದಲ್ಲಿ ಡಾ. ಕೆ. ವಿದ್ಯಾಕುಮಾರಿ

ಉಡುಪಿ 21: ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಅದನ್ನು ಗೌರವಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಭಿಪ್ರಾಯ ಪಟ್ಟರು. ಇವರು ಉಡುಪಿ ಜಿಲ್ಲೆಯ ಲೀಡ್ ಕಾಲೇಜು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ […]