ಉಡುಪಿ ಜಿಲ್ಲೆ ಕೊರೊನಾ ಹೋರಾಟದಲ್ಲು ಮಾದರಿಯಾಗಬೇಕು: ಜಿಲ್ಲಾಧಿಕಾರಿ

ಉಡುಪಿ ಜುಲೈ 1: ಕೋರೊನಾ ಹೋರಾಟ ಎಂಬುದು ನಿರಂತರ ಹೋರಾಟ, ಎಲ್ಲಿಯ ತನಕ ಕೊರೊನಾ ಇರುತ್ತದೆಯೋ ಅಲ್ಲಿಯ ತನಕ ನಾವು ಹೋರಾಟ ಮಾಡಲೇಬೇಕು ಇಂದು ನಾವು ಕೊರೋನಾ ಹೊರಾಟದ ಪ್ರಾರಂಭದ ಹಂತದಲ್ಲಿ ನಾವಿದ್ದೇವೆ. ಆದ್ದರಿಂದ ಕೊರೊನಾ ವಿರುದ್ದ ನಾವು ಸಮರ ಸಾರಲೇಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಬುಧವಾರ ಐಎಂಎ ಭವನದಲ್ಲಿ ಭಾರತೀಯ ವೈಧ್ಯಕೀಯ ಸಂಘ, ಉಡುಪಿ ಕರಾವಳಿ ಶಾಖೆಯ ವತಿಯಿಂದ ನಡೆದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು. ಇದು ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ […]