ಉಡುಪಿ:ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ರೈತ ಸಂಪರ್ಕ ಕೇಂದ್ರ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಬಿಜೂರು ಹೋಸ್ಕೋಟೆಯು ಉತ್ಕೃಷ್ಟ ಸಭಾಭವನದಲ್ಲಿ ಆತ್ಮ ಯೋಜನೆಯಡಿ ಡ್ರೋನ್ ಮೂಲಕ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷಿಕೆ ಮತ್ತು ಕಿಸಾನ್ ಗೋಷ್ಠಿ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಉಪ ಯೋಜನಾ ನಿರ್ದೇಶಕ (ಆತ್ಮ) ಡಾ. ರಾಜೇಶ್ ಡಿ.ಪಿ. ಮಾತನಾಡಿ, ಹರಳು ರೂಪದ ಯೂರಿಯಾಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡುವುದರಿಂದ ರೈತರಿಗೆ ಖರ್ಚು ಕಡಿಮೆಯಾಗಲಿದೆ. ರೈತರು ಕಡಿಮೆ […]