ಉಡುಪಿ:ಜಿಲ್ಲಾ ಮಟ್ಟದ ಸಂಜೀವಿನಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

udupixpress

ಉಡುಪಿ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ,ವತಿಯಿಂದ ಜನವರಿ 13 ರಿಂದ 15 ರ ವರೆಗೆ ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ಬಂಡಾರಕೇರಿ ಮಠದಆವರಣದಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಮೇಳನಡೆಯಲಿದೆ. ಈ ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಬಟ್ಟೆ ಬ್ಯಾಗ್, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, […]