ಉಡುಪಿ: ಡಿಕೆಶಿ ಕುಂಭಮೇಳಕ್ಕೆ ಹೋಗಿದ್ದು ಒಳ್ಳೆಯ ನಡೆ- ಡಿಕೆಶಿ ಹಾಡಿ ಹೊಗಳಿದ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿ ಬಂದ ನಂತರ ಮತ್ತು ಇಶಾ ಫೌಂಡೇಶನ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಚಟುವಟಿಕೆಗಳು ಬಿರುಸುಗೊಂಡಿವೆ. ಇದೇ ವೇಳೆ ಬಿಜೆಪಿ ಮುಖಂಡರು ಕೂಡ ಡಿಕೆಶಿ ನಡೆಯನ್ನು ಕೊಂಡಾಡುತ್ತಿರುವುದು ಹೊಸ ಬೆಳವಣಿಗೆ. ಉಡುಪಿ ಶಾಸಕ ಯತ್ಪಾಲ್ ಸುವರ್ಣ ಅವರು ಕೂಡ ಇವತ್ತು ಮಾಧ್ಯಮದ ಜೊತೆ ಮಾತನಾಡಿ ಡಿಕೆಶಿ ಅವರ ನಡೆಯನ್ನು ಹಾಡಿ ಹೊಗಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆಶಿ ಅವರು ಸತ್ಯವನ್ನು ಹೇಳಿದ್ದಾರೆ. […]