ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ ದೊಡ್ಡಣ್ಣ ಗುಡ್ಡೆಯಲ್ಲಿ ಕಲ್ಕುಡ ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲನ್ಯಾಸ

ಉಡುಪಿ:ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿಯ ಪ್ರಧಾನ ದೈವವಾದ ಕಲ್ಕುಡ ಹಾಗೂ ಕಲ್ಲುರ್ಟಿ ದೈವಗಳಿಗೆ ನೂತನ ಗುಡಿಯ ನಿರ್ಮಾಣ ಕಾರ್ಯದ ಪೂರ್ವಭಾವಿ ಧಾರ್ಮಿಕ ಕಾರ್ಯಕ್ರಮವಾಗಿ ಶಿಲಾನ್ಯಾಸ ಕಾರ್ಯಕ್ರಮವು ಕ್ಷೇತ್ರದ ಧರ್ಮದರ್ಶಿ, ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀಯುತ ಅನಿಶ್ ಆಚಾರ್ಯ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಭೂಗತಗೊಂಡಿದ್ದ ಶಕ್ತಿ ಕ್ಷೇತ್ರವು ಪುನಶ್ಚೇತನಗೊಂಡುತನ್ನ ಕಾರಣಿಕದ ಅಸ್ತಿತ್ವದಿಂದ ಬೇಡಿ ಬಂದ ಭಕ್ತರ ಇಷ್ಟಾರ್ಥವನ್ನು ಕರುಣಿಸಿ […]