ಉಡುಪಿ:ಎ.9 ಮತ್ತು 12ರಂದು ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ತ್ರಿಪುರಾಂಬಿಕಾ ಮಹಾಯಾಗ

ಉಡುಪಿ:ದೊಡ್ಡಣಗುಡ್ಡೆ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಎ. 9 ಮತ್ತು 12ರಂದು ಶ್ರೀ ಲಲಿತಾ ಸಹಸ್ರ ಕದಳೀಯಾಗವು ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬಹು ಫಲಪ್ರದವಾದ ಈ ಮಹಾನ್ ಯಾಗದಲ್ಲಿ ಬ್ರಾಹ್ಮಣ ಸುವಾಸಿನಿ ಆರಾಧನೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಜರಗಲಿದೆ.ಸಹಸ್ರ ಸಹಸ್ರ ಸಂಖ್ಯೆಯ ಕದಳಿ ಹಣ್ಣನ್ನು ತ್ರಿಮದುರಯುಕ್ತವಾಗಿ ಹೋಮಿಸಿ ವಿಧ ವಿಧದ ಕುಸುಮಗಳಿಂದ ತ್ರಿಪುರಾಂಬಿಕೆಯನ್ನು ಅರ್ಚಿಸಿ, ನಾಮಾವಳಿಗಳಿಂದ ಸ್ತುತಿಗೈದು ಆಕೆಯ ಆರಾಧನೆಯನ್ನು ಮಾಡಿ ಅನುಗ್ರಹವನ್ನು ಯಾಚಿಸುವ, ಏಕ ಕಾಲದಲ್ಲಿ […]
ಉಡುಪಿ:ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿಯವರು ಮಾ.22 ರಿಂದ 26 ರವರೆಗೆ ಮುಂಬೈಗೆ ಭೇಟಿ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಇಂದಿನಿಂದ ತಾರೀಕು 26ರ ಬುಧವಾರ ತನಕ ಮುಂಬೈನಲ್ಲಿ ಬಿಕೆಸಿಯಲ್ಲಿರುವ ಹೋಟೆಲ್ ಟ್ರಿಡೆಂಟ್ ನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ.. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟದಲ್ಲಿರುವ ಭಕ್ತರ ಸಂಕಷ್ಟ ನಿವಾರಿಸಿ ಭಕ್ತ ಜನರಲ್ಲಿ ಮಾತನಾಡುವ ಶಕ್ತಿ ಎಂದು ಗುರುತಿಸಿರುವ ಶ್ರೀ ಗುರೂಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ […]
ಉಡುಪಿ:ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ರಾಮನಾಮ ತಾರಕ ಮಂತ್ರ ಹೋಮ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮವು ಕ್ಷೇತ್ರದ ಧರ್ಮದರ್ಶಿ, ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಶ್ರೀ ರಾಮ ನಾಮ ತಾರಕ ಮಂತ್ರವು ಬಹು ಶಕ್ತಿಯುತವಾಗಿದ್ದು ದುಷ್ಟರ ಸಂಹಾರ ಹಾಗೂ ಶಿಷ್ಟರಿಗೆ ಸಂರಕ್ಷಣೆ ಮಾಡುವಂತ ಹುದಾಗಿದೆ. ಭಗವಾನ್ ಶ್ರೀ ರಾಮನ ಒಂದು ನಾಮವು ಶ್ರೀ ಶ್ರೀ ವಿಷ್ಣುವಿನ ಸಾವಿರ ನಾಮಗಳಿಗೆ ಸಮಾನವಾಗಿರುತ್ತದೆ.. ಜೀವನದಲ್ಲಿ ಬರುವ ತೊಂದರೆಯನ್ನು ನಿವಾರಿಸಿ ಸುಖಮಯ […]