ಉಡುಪಿ:ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವೈದ್ಯೆೆ ನಿಧಿಶ್ರೀ ಪ್ರಸಾದ್ ಹೆಗ್ಡೆೆ ಅವರಿಗೆ ಸಮ್ಮಾನ

ಉಡುಪಿ: ದೊಡ್ಡಣಗುಡ್ಡೆೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ನವಶಕ್ತಿ ವೇದಿಕೆಯಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ವೈಭವಕ್ಕೆೆ ಚಾಲನೆ ಕಾರ್ಯಕ್ರಮದಲ್ಲಿ ಕ್ಷೇತ್ರದ ವತಿಯಿಂದ ಕ್ಷೇತ್ರದ ಆವರಣದಲ್ಲಿ ನಡೆಯುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಪ್ರಾಾಥಮಿಕ ಪಡೆದ ವಿದ್ಯಾರ್ಥಿನಿ, ಪ್ರಸ್ತುತ ಎಂಬಿಬಿಎಸ್ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದ ನಿಧಿಶ್ರೀ ಪ್ರಸಾದ್ ಹೆಗ್ಡೆೆ ಅವರನ್ನು ಸಮ್ಮಾನಿಸಲಾಯಿತು. ಸಮ್ಮಾನಿಸಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ಕ್ಷೇತ್ರ ನಿರ್ಮಾಣಕ್ಕೆೆ ಕಾರಣೀಭೂತವಾದ ಶಿಕ್ಷಣ ಸಂಸ್ಥೆೆ […]