ಡಾ.ಬಿ.ಆರ್.ಅಂಬೇಡ್ಕರ್‌ ಮಹಾನ್ ಮಾನವತಾವಾದಿ- ಮಾಜಿ ಸ್ಪೀಕರ್ ರಮೇಶ್ ಕುಮಾರ್

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರನ್ನು ಕೇವಲ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸುವುದು ತಪ್ಪು. ಅವರೊಬ್ಬ ಮಹಾನ್ ಮಾನವತಾವಾದಿ ಎಂಬುದಾಗಿ ನಾವೆಲ್ಲ ಸ್ವೀಕರಿಸಬೇಕು ಎಂದು ವಿಧಾನಸಭೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ವಿವಿಧ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಸಹಯೋಗದೊಂದಿಗೆ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನದ ಪ್ರಯುಕ್ತ ಉಡುಪಿ ಮಿಷನ್ ಕಂಪೌಂಡ್‌ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ‘ಗಾಂಧಿ ಭಾರತ’ ಸಮಾವೇಶದಲ್ಲಿ ಅವರು ದಿಕ್ಸೂಚಿ […]