ಡಾ.ಜಿ.ಶಂಕರ್ ಸರಕಾರಿ ಕಾಲೇಜಿನಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ

ಉಡುಪಿ 20: ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಅಜ್ಜರಕಾಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ಐ.ಕ್ಯೂ.ಎ.ಸಿ, ರೆಡ್‌ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಏಡ್ಸ್ ನಿಂಯತ್ರಣ ಹಾಗು ತಡೆಗಟ್ಟುವ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಯು.ಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಅಧೀಕ್ಷಕರು, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಉಡುಪಿ […]