ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ

ಉಡುಪಿ: “ಗಣಿತಶಾಸ್ತ್ರ ಕೇವಲ ಒಂದು ವಿಷಯವಲ್ಲ ಇದು ಜೀವನ ಕೌಶಲ್ಯಗಳನ್ನು ತಿಳಿಸಿಕೊಡುವ ಜೀವನದ ಅನಿವಾರ್ಯ ಭಾಗ. ನಾವು ಪ್ರತಿ ದಿನ ಅವಲಂಬಿಸುವ ಕೆಲಸ ಕಾರ್ಯಗಳು ಮತ್ತು ಸಮಸ್ಯೆಗಳ ಪರಿಹಾರಗಳು ಗಣಿತಶಾಸ್ತ್ರದ ಮೇಲೆ ಅವಲಂಬಿತವಾಗಿವೆ. ಮಕ್ಕಳು ಹುಟ್ಟಿದ ಕ್ಷಣದಿಂದ ತಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳುವ ಸಹಜ ಕುತೂಹಲ ಮತ್ತು ವಿಮರ್ಶಾತ್ಮಕ ಚಿಂತನೆಗೆ ಗಣಿತಶಾಸ್ತ್ರವು ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಪರಿಪೂರ್ಣ ವೇದಿಕೆಯನ್ನು ಒದಗಿಸುತ್ತದೆ. ಮಕ್ಕಳು ಗಣಿತದ ಸಮಸ್ಯೆಗೆ ಅನುಸರಿಸುವ ಮತ್ತು ಪ್ರದರ್ಶಿಸುವ ಮೆದುಳಿನ ಚಟುವಟಿಕೆ ಹಾಗೂ ರಚನಾತ್ಮಕ ವಿಧಾನವು ಶೈಕ್ಷಣಿಕವಾಗಿ […]