ಉಡುಪಿ: ಜ.19-21 ರ ವರೆಗೆ ನಾಟಕೋತ್ಸವ ಪ್ರದರ್ಶನ

udupixpress

ಉಡುಪಿ: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19 ರಿಂದ 21 ರ ವರೆಗೆ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಬಯಲು ರಂಗಮಂದಿರದಲ್ಲಿ “ಕಲ್ಲರಳಿ ಹೂವಾಗಿ” – ಮಕರಾಯನ ನಾಟಕೋತ್ಸವ ಹಾಗೂ ನಿರ್ದಿಗಂತ ಮತ್ತು ನೀನಾಸಮ್ ತಿರುಗಾಟದ ನಾಟಕದಾಟಗಳು ನಡೆಯಲಿವೆ. ನಾಟಕೋತ್ಸವವನ್ನು ಜನವರಿ 19 ರಂದು ಸಂಜೆ 6.15 ಕ್ಕೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾರ್ಕಳ ಶ್ರೀ […]