ಉಡುಪಿ: ಫೆ.22ರಿಂದ 26ರ ವರೆಗೆ ದಾದ್ವಶ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮ

ಉಡುಪಿ: ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಶಾಖೆ ವತಿಯಿಂದ ಶಿವರಾತ್ರಿ ಉತ್ಸವ ಅಂಗವಾಗಿ ಫೆ.22ರಿಂದ 26 ರವರೆಗೆ ಜ್ಯೋರ್ತಿಲಿಂಗಗಳ ದರ್ಶನ ಹಾಗೂ ಆಧ್ಯಾತ್ಮಿಕ ರಾಜಯೋಗ ಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲಾಗಿದೆ. ಈ ಬಗ್ಗೆ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಸಂಸ್ಥೆಯ ಪ್ರತಿನಿಧಿ ರಘುರಾಮ್ ಮಾತನಾಡಿ, ಫೆ.22 ರಂದು ಸಂಜೆ 5.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ, ನಗರಸಭೆ […]