ಇಂದು (ಫೆ.1) ಈಶ್ವರ್ ಮಲ್ಪೆ ಅವರ ಮಗ ದಿ. ನಿರಂಜನ್ ಅವರ ನೆನಪಿಗಾಗಿ 2ನೇ ವರ್ಷದ ಸಹಾಯಧನ ಕಾರ್ಯಕ್ರಮ

ಉಡುಪಿ: ಆಪತ್ಭಾಂದವ ಈಶ್ವರ್ ಮಲ್ಪೆ ಅವರ ಮಗ ದಿ. ನಿರಂಜನ್ ಅವರ ನೆನಪಿಗಾಗಿ ಟೀಮ್ ಈಶ್ವರ್ ಮಲ್ಪೆ ವತಿಯಿಂದ 2ನೇ ವರ್ಷದ ಸಹಾಯಧನ ಹಾಗೂ ಅಶಕ್ತರಿಗೆ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆ ಮಲ್ಪೆ ಬೀಚ್ ನಲ್ಲಿ ನಡೆಯಲಿದೆ ಎಂದು ಸಮಾಜ ಸೇವಕ ಈಶ್ವರ್ ಮಲ್ಪೆ ತಿಳಿಸಿದರು. ಈ ಬಗ್ಗೆ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ ಆರ್ಶೀವಚನ ನೀಡಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ […]