ಉಡುಪಿ:ಫಲಪುಷ್ಪ ಪ್ರದರ್ಶನ : ಮಳಿಗೆ ತೆರೆಯಲು ಅವಕಾಶ

udupixpress

ಉಡುಪಿ: ತೋಟಗಾರಿಕೆ ಇಲಾಖೆ, ಉಡುಪಿ ಇವರ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ 26 ರಿಂದ 28 ರ ವರೆಗೆ ರೈತ ಸೇವಾ ಕೇಂದ್ರ, ಶಿವಳ್ಳಿ ತೋಟಗಾರಿಕೆ ಕ್ಷೇತ್ರ, ದೊಡ್ಡಣಗುಡ್ಡೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಸದರಿ ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ಯಮದಾರರು, ಯಂತ್ರೋಪಕರಣ ಮಾರಾಟಗಾರರು, ಬ್ಯಾಂಕ್ ಹಾಗೂ ಆಹಾರ ಮಳಿಗೆದಾರರಿಗೆ 100 ಚದರ ಅಡಿ ಗಾತ್ರದ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸದರಿ ಮಳಿಗೆಗೆ ರೂ. […]