ಉಡುಪಿ:ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ

ಉಡುಪಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಉಡುಪಿ ರವರ ಸಂಯುಕ್ತ ಆಶ್ರಯದಲ್ಲಿ ಬಂದಿಗಳಿಗೆ ಉಚಿತ ಕಾನೂನು ಅರಿವು-ನೆರವು, ಬಂದಿಗಳ ಮನಃ ಪರಿವರ್ತನೆ ಮತ್ತು ಮನರಂಜನೆ(ಹಾಸ್ಯ) ಕಾರ್ಯಕ್ರಮವು ಶುಕ್ರವಾರ ಉಡುಪಿಯ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಮಾತನಾಡಿ, ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧರವರೆಗೂ ಸ್ವಚ್ಛಂಧ ಜೀವನ ನಡೆಸಲು ನಮ್ಮ ಸಂವಿಧಾನಲ್ಲಿ ಕಾನೂನು […]