ಉಡುಪಿ ಜಿ ಶಂಕರ್ ಕಾಲೇಜು ಸರಕಾರಿ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಉಡುಪಿ: ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ವಾರ್ಷಿಕ ಕ್ರೀಡಾಕೂಟವು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು. ಉಡುಪಿ ನಗರ ಸಭೆಯ ಅಧ್ಯಕ್ಷರು ಪ್ರಭಾಕರ ಪೂಜಾರಿ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಕ್ರೀಡೆ ನಮ್ಮಗೆ ದೈಹಿಕ ವ್ಯಾಯಾಮದ ಜ್ಯೊತೆಗೆ ಮಾನಸಿಕ ಆರೋಗ್ಯವನ್ನು ನೀಡುತ್ತದೆ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಆಲಸ್ಯದಿಂದ ಹೊರಬರಲು ಕ್ರೀಡೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಸಾಫಲ್ಯ […]