ಉಡುಪಿ: ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ, ಪದವಿ ಪ್ರದಾನ

ಉಡುಪಿ: ಉಡುಪಿಯ ಸಂತೆಕಟ್ಟೆ ಯಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ ಜರುಗಿತು. ಮುಖ್ಯ ಅತಿಥಿಗಳಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮೂಳೆ ರೋಗಗಳ ಘಟಕದ ಮುಖ್ಯಸ್ಥರಾದ ಡಾ. ಮೋನಪ್ಪ ನಾಯ್ಕ್ ಪದವಿ ಪ್ರದಾನ ಮಾಡಿ, ಶಿಕ್ಷಣವು ನಿಂತ ನೀರಾಗದೆ ಜೀವನದುದ್ದಕ್ಕೂ ಬೇರೆ ಬೇರೆ ವಿಷಯಗಳ ಕುರಿತು ಜ್ಞಾನವನ್ನು ಸಂಪಾದಿಸುವಂತೆ ಜೊತೆಗೆ ರೋಗಿಗಳೊಂದಿಗೆ ಉತ್ತಮ ಸಂವಹನ ಕಾಯ್ದುಕೊಂಡು ಹೆತ್ತವರ ಹೆಸರನ್ನು ಉಳಿಸಿ ಕೀರ್ತಿವಂತರಾಗಿ ಬಾಳಿ ಎಂಬುದಾಗಿ ವಿದ್ಯಾರ್ಥಿಗಳಿಗೆ ಶುಭಕೋರಿದರು ಹಾಗೂ ಪ್ರಶಾಂತವಾದ ವಾತಾವರಣದಲ್ಲಿ […]