ಉಡುಪಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ರಜತ ಸಂಭ್ರಮದ ಲಾಂಛನ ಅನಾವರಣ

ಉಡುಪಿ: ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ರಜತ ಸಂಭ್ರಮದ ಲಾಂಛನ ಅನಾವರಣ ಕಾರ್ಯಕ್ರಮ ಉಡುಪಿ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಲಾಂಛನ ಅನಾವರಣಗೊಳಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು, ಜನರ ವಿಶ್ವಾಸ, ನಂಬಿಕೆ ಗಳಿಸುವಲ್ಲಿ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯಶಸ್ವಿಯಾಗಿದೆ. ಈಗಾಗಲೇ ಸೊಸೈಟಿ ನಗರದ ಹೃದಯ ಭಾಗದಲ್ಲಿ ಜಾಗವನ್ನು ಖರೀದಿಸಿದ್ದು, […]