ಉಡುಪಿ:ಬಿಸಿ ಗಾಳಿ ಶಾಖದ ರಕ್ಷಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ದಿನೇ ದಿನೇ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚುತ್ತಿದೆ. ಸಾರ್ವಜನಿಕರು ಬಿಸಿಗಾಳಿಹಾಗೂ ಶಾಖದಿಂದ ತಮ್ಮ ದೇಹದ ಆರೋಗ್ಯ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಆರೋಗ್ಯ ಹೊಂದುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಬೇಸಿಗೆಯ ಪ್ರಸ್ತುತ ಮಾರ್ಚ್ ತಿಂಗಳಿನಲ್ಲಿಯೇ 39ಡಿಗ್ರಿ ಸೆಲ್ಸಿಯಶ್ […]