ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಹಣ: ಬಸನಗೌಡ ಪಾಟೀಲ್ ಯತ್ನಾಳ್

ಕೊಪ್ಪಳ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಯತ್ನಾಳ್‌ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ […]